ಕುಪ್ಪೂರು ಶ್ರೀಗಳಿಗೆ ಕರೊನಾ ಇದ್ರೂ ಸೂಕ್ತ ಚಿಕಿತ್ಸೆ ಕೊಟ್ಟಿಲ್ಲ.. ವೈದ್ಯನ ನಿರ್ಲಕ್ಷ್ಯಕ್ಕೆ ಶ್ರೀಗಳ ಸಾವಾಯ್ತು.. ನೋಟಿಸ್ ಜಾರಿ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಸಂಸ್ಥಾನ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ(48) ಸಾವಿಗೆ ಸಾಯಿಗಂಗಾ ಖಾಸಗಿ ಆಸ್ಪತ್ರೆ ವೈದ್ಯ ಡಾ.ವಿಜಯ ರಾಘವೇಂದ್ರನ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಡಾ.ಯತೀಶ್ವರ ಶಿವಾಚಾರ್ಯ ಶ್ರೀಗಳಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದ್ದರೂ ಆರಂಭದಲ್ಲಿ ಚಿಕಿತ್ಸೆ ನೀಡಿದ್ದ ಸ್ಥಳೀಯ ವೈದ್ಯರು ಉದಾಸೀನತೆ ತೋರಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಸ್ವಾಮೀಜಿ ಅವರಲ್ಲಿ ಕರೊನಾ ರೋಗ ಲಕ್ಷಣಗಳನ್ನು ಗುರುತಿಸುವಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದ ಸಾಯಿಗಂಗಾ ಖಾಸಗಿ ಆಸ್ಪತ್ರೆ ವೈದ್ಯ … Continue reading ಕುಪ್ಪೂರು ಶ್ರೀಗಳಿಗೆ ಕರೊನಾ ಇದ್ರೂ ಸೂಕ್ತ ಚಿಕಿತ್ಸೆ ಕೊಟ್ಟಿಲ್ಲ.. ವೈದ್ಯನ ನಿರ್ಲಕ್ಷ್ಯಕ್ಕೆ ಶ್ರೀಗಳ ಸಾವಾಯ್ತು.. ನೋಟಿಸ್ ಜಾರಿ