ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕರ್ತವ್ಯನಿರತ ಅಧಿಕಾರಿ/ಸಿಬ್ಬಂದಿ ಮೃತಪಟ್ಟರೆ ಪರಿಹಾರ ನೀಡಲು ಆದೇಶ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ನಡೆಸುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿ/ಸಿಬ್ಬಂದಿ ಮೃತಪಟ್ಟರೆ, ಗಾಯಗೊಂಡರೆ ಪರಿಹಾರ ನೀಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣಾ ಕರ್ತವ್ಯದಲ್ಲಿರುವಾಗ ಗಾಯಗೊಂಡ ಅಥವಾ ನಿಧನರಾದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗೆ ಅಥವಾ ಅವರ ಕುಟುಂಬದ ವಾರಸುದಾರರಿಗೆ ಪರಿಹಾರ ದೊರೆಯಲಿದೆ. ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ನಿಧನ ಹೊಂದಿದಲ್ಲಿ ಅವರ ವಾರಸುದಾರರಿಗೆ 15 ಲಕ್ಷ ರೂ. ಪರಿಹಾರಧನ ನೀಡಲಾಗುತ್ತದೆ. ಉಗ್ರಗಾಮಿ ಹಿಂಸೆಯಿಂದ ಅಥವಾ ಸಮಾಜ ವಿರೋಧಿ ಕೃತ್ಯದಿಂದ ಅಂದರೆ, … Continue reading ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕರ್ತವ್ಯನಿರತ ಅಧಿಕಾರಿ/ಸಿಬ್ಬಂದಿ ಮೃತಪಟ್ಟರೆ ಪರಿಹಾರ ನೀಡಲು ಆದೇಶ