ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

ಯಾದಗಿರಿ: ಟಂಟಂ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಹಾಪುರ ತಾಲೂಕಿನ‌ ಎಂ.ಕೋಳೂರು ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ವಡಿಗೇರ ತಾಲೂಕಿನ ಮನಮಟಗಿಯಿಂದ ದೇವದುರ್ಗ ತಾಲೂಕಿನ ಹೂವಿನಹಡಗಿಗೆ ಕೂಲಿ ಕೆಲಸಕ್ಕೆ ಟಂಟಂ ವಾಹನದಲ್ಲಿ ಮಹಿಳೆಯರು ಹೋಗುತ್ತಿದ್ದರು. ಸಿಮೆಂಟ್ ತುಂಬಿದ್ದ ಲಾರಿ ಶಹಾಪುರ ಕಡೆಗೆ ಬರುತ್ತಿತ್ತು. ಎಂ.ಕೋಳೂರು ಗ್ರಾಮದ ಬಳಿ ಇವೆರಡೂ ವಾಹನ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ. ಅಯ್ಯಮ್ಮ(60), ಶರಣಮ್ಮ(40), ಕಾಸೀಂಬೀ(40), ಭೀಮಬಾಯಿ(40) ಮತ್ತು … Continue reading ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ