ಬೆಂಗಳೂರು: ಎರಡು ಮಕ್ಕಳ ತಾಯಿ, ವಿಚ್ಛೇದಿತ ಮಹಿಳೆಯೊಬ್ಬರಿಗೆ ಬಾಳು ಕೊಡ್ತೀನೆಂದು ಪುಸಲಾಯಿಸಿದ ಸಹದ್ಯೋಗಿ, ಮದುವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮಾಡಬಾರದ್ದು ಮಾಡಿದ್ದಾನೆ. ದಿಕ್ಕು ತೋಚದ ಮಹಿಳೆ, ನ್ಯಾಯಕ್ಕಾಗಿ ಇಂದಿರಾನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಇಂದಿರಾನಗರದ ನಿವಾಸಿ 28 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸಾಕಿಬ್ ಅಹಮ್ಮದ್ ಖುರೇಶಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರ ಮಹಿಳೆ ಕೌಟುಂಬಿಕ ಕಲಹದಿಂದ ಮೊದಲನೇ ಪತಿಗೆ ವಿಚ್ಛೇದನ ನೀಡಿ ಇಬ್ಬರು ಮಕ್ಕಳ ಜತೆಗೆ ಒಂಟಿಯಾಗಿ … Continue reading ಮದ್ವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿದ, ಕೊನೆಗೆ ಹೇಳಬಾರದ್ದು ಹೇಳಿದ, ಪ್ಲೀಸ್ ನ್ಯಾಯ ಕೊಡಿಸಿ… ಕಣ್ಣೀರಿಟ್ಟ ಸಂತ್ರಸ್ತೆ
Copy and paste this URL into your WordPress site to embed
Copy and paste this code into your site to embed