ಮದ್ವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿದ, ಕೊನೆಗೆ ಹೇಳಬಾರದ್ದು ಹೇಳಿದ, ಪ್ಲೀಸ್​ ನ್ಯಾಯ ಕೊಡಿಸಿ… ಕಣ್ಣೀರಿಟ್ಟ ಸಂತ್ರಸ್ತೆ

ಬೆಂಗಳೂರು: ಎರಡು ಮಕ್ಕಳ ತಾಯಿ, ವಿಚ್ಛೇದಿತ ಮಹಿಳೆಯೊಬ್ಬರಿಗೆ ಬಾಳು ಕೊಡ್ತೀನೆಂದು ಪುಸಲಾಯಿಸಿದ ಸಹದ್ಯೋಗಿ, ಮದುವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಮಾಡಬಾರದ್ದು ಮಾಡಿದ್ದಾನೆ. ದಿಕ್ಕು ತೋಚದ ಮಹಿಳೆ, ನ್ಯಾಯಕ್ಕಾಗಿ ಇಂದಿರಾನಗರ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾಳೆ. ಇಂದಿರಾನಗರದ ನಿವಾಸಿ 28 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸಾಕಿಬ್​ ಅಹಮ್ಮದ್​ ಖುರೇಶಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರ ಮಹಿಳೆ ಕೌಟುಂಬಿಕ ಕಲಹದಿಂದ ಮೊದಲನೇ ಪತಿಗೆ ವಿಚ್ಛೇದನ ನೀಡಿ ಇಬ್ಬರು ಮಕ್ಕಳ ಜತೆಗೆ ಒಂಟಿಯಾಗಿ … Continue reading ಮದ್ವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿದ, ಕೊನೆಗೆ ಹೇಳಬಾರದ್ದು ಹೇಳಿದ, ಪ್ಲೀಸ್​ ನ್ಯಾಯ ಕೊಡಿಸಿ… ಕಣ್ಣೀರಿಟ್ಟ ಸಂತ್ರಸ್ತೆ