ದುರಂತ ನಡೆದಾಗ ಅಲ್ಲೇ ಇದ್ದೆ, ತಕ್ಷಣ ನನಗೂ ಓಡಲು ಆಗಲಿಲ್ಲ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಅಜಯ್ ರಾವ್
ಬೆಂಗಳೂರು: ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ ಸಂಭವಿಸಿದಾಗ ನಟ ಅಜಯ್ ರಾವ್ ಕೂಡ ಅಲ್ಲೇ ಇದ್ದರು. ಆ ಘಟನೆ ಕುರಿತು ‘ದಿಗ್ವಿಜಯ ನ್ಯೂಸ್’ ಬಳಿ ಅಜಯ್ ಬಿಚ್ಚಿಟ್ಟ ಎಕ್ಸ್ಕ್ಲ್ಯೂಸಿವ್ ಮಾಹಿತಿ ಇಲ್ಲಿದೆ. ಘಟನೆ ನಡೆಯುವ ಸಂದರ್ಭದಲ್ಲಿ ನಾನು ಅಲ್ಲಿದ್ದನಾದರೂ ನನ್ನ ಭಾಗದ ಚಿತ್ರೀಕರಣ ಮುಗಿಸಿ ಬ್ರೇಕ್ನಲ್ಲಿದ್ದೆ. ನನ್ನ ಪಾಡಿಗೆ ನಾನು ಫೋನಿನಲ್ಲಿ ಬಿಜಿಯಾಗಿದ್ದೆ. ಏಕಾಏಕಿ ಎಲ್ಲರೂ ಓಡಲು ಆರಂಭಿಸಿದ್ರು. ನಾನು ಏನಾಯ್ತು? ಅಂತ ಕೇಳಿದೆ. ವಿವೇಕ್ಗೆ ವಿದ್ಯುತ್ ತಂತಿ ತಗುಲಿದೆ ಎಂದರು. ನನ್ನ … Continue reading ದುರಂತ ನಡೆದಾಗ ಅಲ್ಲೇ ಇದ್ದೆ, ತಕ್ಷಣ ನನಗೂ ಓಡಲು ಆಗಲಿಲ್ಲ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಅಜಯ್ ರಾವ್
Copy and paste this URL into your WordPress site to embed
Copy and paste this code into your site to embed