ಕಾರಲ್ಲೇ ಪ್ರೇಮಿಗಳ ಆತ್ಮಹತ್ಯೆ, ತಡರಾತ್ರಿಯೇ ಅಂತ್ಯಕ್ರಿಯೆ: ಮನೆಬಿಟ್ಟು ಬಂದ ಜೋಡಿ 5 ದಿನ ಪಟ್ಟ ಕಷ್ಟ ಅಷ್ಟಿಷ್ಟಲ್ಲ…

ಉಡುಪಿ: ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಸತ್ತ ಪ್ರೇಮಿಗಳಿಬ್ಬರ ಅಂತ್ಯಕ್ರಿಯೆ ಕುಟುಂಬಸ್ಥರ ಆಕ್ರಂದನದ ನಡುವೆಯೇ ಭಾನುವಾರ ತಡರಾತ್ರಿ ನಡೆಯಿತು. ಬೆಂಗಳೂರು ಮೂಲದ ಪ್ರೇಮಿಗಳು ಭಾನುವಾರ ನಸುಕಿನಲ್ಲಿ ಹೆಗ್ಗುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತಾರು ಎಂಬಲ್ಲಿ ಪೆಟ್ರೋಲ್​ ಸುರಿದುಕೊಂಡು ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅರೆಬರೆ ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಇಂದ್ರಾಳಿಯ ಸ್ಮಶಾನದಲ್ಲಿ ರಾತ್ರಿ ಒಂದು ಗಂಟೆಗೆ ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿ ಅಸ್ತಿ ಕೊಂಡೊಯ್ದರು. ಮೇ 19ರಂದೇ ನಾಪತ್ತೆಯಾಗಿದ್ದ … Continue reading ಕಾರಲ್ಲೇ ಪ್ರೇಮಿಗಳ ಆತ್ಮಹತ್ಯೆ, ತಡರಾತ್ರಿಯೇ ಅಂತ್ಯಕ್ರಿಯೆ: ಮನೆಬಿಟ್ಟು ಬಂದ ಜೋಡಿ 5 ದಿನ ಪಟ್ಟ ಕಷ್ಟ ಅಷ್ಟಿಷ್ಟಲ್ಲ…