ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ರಾಮನಗರ: ಮಗಳು ಪ್ರಿಯಕರನೊಂದಿಗೆ ಓಡಿ ಹೋಗಿ ಮದುವೆ ಆಗಿದ್ದಕ್ಕೆ ಮನನೊಂದ ತಂದೆ-ತಾಯಿ ಇಬ್ಬರೂ ನೇಣುಬಿಗಿದುಕೊಂಡು ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೆಂಕ್ಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಎಚ್.ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ (50) ಮತ್ತು ಶೈಲಜಾ(42) ಮೃತ ದಂಪತಿ. ಇವರ ಪುತ್ರಿ ಶಿಲ್ಪಾ ಮತ್ತು ಇದೇ ಗ್ರಾಮದ ಪುನೀತ್ ಎಂಬುವವರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರೂ ಒಂದೇ ಸಮುದಾಯದವರು. ಭಾನುವಾರ(ಮೇ 30) ಮನೆ ಬಿಟ್ಟು ಓಡಿಹೋಗಿದ್ದ ) ಪ್ರೇಮಿಗಳಿಬ್ಬರೂ ಸೋಮವಾರ ಮದುವೆ ಮಾಡಿಕೊಂಡಿದ್ದರು. ಇದನ್ನೂ … Continue reading ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!