ಪ್ರಿಯಕರನೊಂದಿಗೆ ಕಬ್ಬಾಳು ಬೆಟ್ಟದಿಂದ ಹಾರಿ ಪ್ರಾಣಬಿಟ್ಟ ವಿವಾಹಿತೆ! 4 ದಿನದ ಬಳಿಕ ಬೆಚ್ಚಿಬಿದ್ದ ಸ್ಥಳೀಯರು
ಕನಕಪುರ: ಒಲ್ಲದ ಮನಸ್ಸಿನಿಂದ ಬೇರೊಬ್ಬನೊಂದಿಗೆ ಮದುವೆಯಾಗಿದ್ದ ಯುವತಿಯೊಬ್ಬಳು, ಕೊನೆಗೆ ಪ್ರಿಯಕರನೊಂದಿಗೆ ದುರಂತ ಅಂತ್ಯ ಕಂಡಿದ್ದಾಳೆ. ಇಂತಹ ದುರ್ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸಂಭವಿಸಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕು ಉರ್ಗ್ಯಂ ಗ್ರಾಮದ ಚಂದನ (20) ಮತ್ತು ಈಕೆಯ ಪ್ರಿಯಕರ ಸತೀಶ್ಕುಮಾರ್ (24) ಮೃತರು. ಕಳೆದ ವರ್ಷ ಉರ್ಗ್ಯಂ ಗ್ರಾಮದ ಪಕ್ಕದಲ್ಲಿರುವ ದೊಡ್ಡಮರಳಿ ಗ್ರಾಮದ ಗಣೇಶ್ ಎಂಬಾತನ ಜತೆ ಚಂದನಳ ವಿವಾಹ ಆಗಿತ್ತು. ಗಣೇಶ್ ಕನಕಪುರದ ವಾಸು ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು … Continue reading ಪ್ರಿಯಕರನೊಂದಿಗೆ ಕಬ್ಬಾಳು ಬೆಟ್ಟದಿಂದ ಹಾರಿ ಪ್ರಾಣಬಿಟ್ಟ ವಿವಾಹಿತೆ! 4 ದಿನದ ಬಳಿಕ ಬೆಚ್ಚಿಬಿದ್ದ ಸ್ಥಳೀಯರು
Copy and paste this URL into your WordPress site to embed
Copy and paste this code into your site to embed