ಪ್ರಿಯಕರನ ಕೊಲ್ಲಲು ಮತ್ತೊಬ್ಬನೊಂದಿಗೆ ವಿವಾಹಿತೆಯ ಕಾಮದಾಟ: ಬೆಚ್ಚಿಬೀಳಿಸುತ್ತೆ ಇವಳ ಅಸಲಿ ಮುಖ!

ನೆಲಮಂಗಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಯುವಕನೊಬ್ಬ ಆಕೆಯ ಜಾಲಕ್ಕೆ ಸಿಲುಕಿ ದುರಂತ ಅಂತ್ಯ ಕಂಡಿದ್ದಾನೆ. ಆತನನ್ನು ಕೊಲ್ಲಲು ಸಂಚು ರೂಪಿಸಿದ್ದ ಆಕೆ, ಅದಕ್ಕಾಗಿ ಮತ್ತೊಬ್ಬನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು… ಇಂತಹ ಹೀನ ಕೃತ್ಯ ಮಾದಾವರದಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕು ಸೋಲೂರು ಹೋಬಳಿಯ ಕೋಡಿಹಳ್ಳಿ ಗ್ರಾಮದ ಕಿರಣ್ (26) ಕೊಲೆಯಾದವ. ಹುಟ್ಟೂರಿಂದ ಬಂದು ಬೆಂಗಳೂರು ಉತ್ತರ ತಾಲೂಕು ಮಾದವಾರದಲ್ಲಿ ನೆಲೆಸಿದ್ದ ಕಿರಣ್​ಗೆ, ಅದೇ ಗ್ರಾಮದ ಸಿದ್ದರಾಜು ಜತೆ ಸ್ನೇಹ ಇತ್ತು. ಸಿದ್ದರಾಜುಗೆ ಶ್ವೇತಾ ಎಂಬಾಕೆ … Continue reading ಪ್ರಿಯಕರನ ಕೊಲ್ಲಲು ಮತ್ತೊಬ್ಬನೊಂದಿಗೆ ವಿವಾಹಿತೆಯ ಕಾಮದಾಟ: ಬೆಚ್ಚಿಬೀಳಿಸುತ್ತೆ ಇವಳ ಅಸಲಿ ಮುಖ!