5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…

ಮಂಡ್ಯ: ಅಯ್ಯೋ ವಿಧಿಯೇ ನೀನೆಷ್ಟು ಕ್ರೂರಿ… ಎಂದು ಪದೇಪದೆ ಹಿಡಿಶಾಪ ಹಾಕುತ್ತಲೇ ಇರಬೇಕು ಅನ್ನಿಸುವಂತೆ ಮಾಡಿದೆ ಮಹಾಮಾರಿ ಕರೊನಾ. ನಮ್ಮ ಸುತ್ತ-ಮುತ್ತ ನಿತ್ಯ ಒಂದಿಲ್ಲೊಂದು ಕರುಣಾಜನಕ ಘಟನೆ ಸಂಭವಿಸುತ್ತಲೇ ಇದೆ. ಇಂತಹದ್ದೇ ಮತ್ತೊಂದು ದುರಂತ ನಡೆದಿದ್ದು, ಈ ಬಗ್ಗೆ ಕೇಳಿದ್ರೆ ಕಣ್ತುಂಬಿ ಬರುತ್ತೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀ ಅವರಿಗೆ ಹೆರಿಗೆ ಆಗಿ 4 ದಿನ ಆಗಿತ್ತಷ್ಟೆ. 5ನೇ ದಿನಕ್ಕೆ ಮಹಾಮಾರಿ ಕರೊನಾಗೆ ಬಾಣಂತಿ ಶಿಲ್ಪಶ್ರೀ ಬಲಿಯಾಗಿದ್ದು, ಏನೂ ಅರಿಯದ ಕಂದ ತಾಯಿ … Continue reading 5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…