ಮಧುಗಿರಿ: ಮೂರು ತಿಂಗಳ ಹಿಂದೆಯೇ ಮೃತಪಟ್ಟಿದ್ದ ವ್ಯಕ್ತಿಯ ಶವಸಂಸ್ಕಾರ, ತಿಥಿಕಾರ್ಯ ಎಲ್ಲವನ್ನೂ ಕುಟುಂಬಸ್ಥರು ಮಾಡಿದ್ದರು. ಮನೆಯಲ್ಲಿ ಆತನ ಸಾವಿನ ನೋವಲ್ಲೇ ಫೋಟೋಗೆ ಹಾರ ಹಾಕಿ ಪೂಜೆ ಮಾಡುತ್ತಿದ್ದರು. ನಿನ್ನೆ(ಮಂಗಳವಾರ) ಆ ವ್ಯಕ್ತಿ ಗ್ರಾಮದಲ್ಲಿ ದಿಢೀರ್ ಪ್ರತ್ಯಕ್ಷವಾಗಿ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಅಚ್ಚರಿ ಮೂಡಿಸಿದ್ದಾನೆ. ಇಂಥದೊಂದು ಅಚ್ಚರಿಯ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟಿದ್ದಾರೆ ಎಂದೇ ಭಾವಿಸಲಾಗಿದ್ದ ಕೊಡಿಗೇನಹಳ್ಳಿ ನಾಗರಾಜಪ್ಪ ಎಂಬುವರೇ ಮಂಗಳವಾರ ಬೆಳಗ್ಗೆ ಗ್ರಾಮಕ್ಕೆ ಬಸ್ನಲ್ಲಿ ಬಂದಿಳಿದು ಅಚ್ಚರಿ ಮೂಡಿಸಿದವರು. ಮಧುಗಿರಿ ತಾಲೂಕು … Continue reading 3 ತಿಂಗಳ ಹಿಂದೆ ಸತ್ತವ ನಿನ್ನೆ ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಬಸ್ನಲ್ಲಿ ಬಂದಿಳಿದ! ಶವಸಂಸ್ಕಾರ, ತಿಥಿ ಕಾರ್ಯವೂ ನಡೆದಿತ್ತು…
Copy and paste this URL into your WordPress site to embed
Copy and paste this code into your site to embed