ನೇಣುಬಿಗಿದ ಸ್ಥಿತಿಯಲ್ಲಿ ಮಾಗಡಿ ಕಂಚುಗಲ್ ಬಂಡೇ ಮಠದ ಸ್ವಾಮೀಜಿ ಶವ ಪತ್ತೆ! ಭಕ್ತರಲ್ಲಿ ಆತಂಕ
ಮಾಗಡಿ: ರಾಮನಗರ ಜಿಲ್ಲೆಯ ಪುರಾತನ ಮಠಗಳಲ್ಲಿ ಒಂದಾದ ಮಾಗಡಿಯ ಕಂಚುಗಲ್ ಬಂಡೇ ಮಠದ ಪೀಠಾಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ (45) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಭಕ್ತರಲ್ಲಿ ಆತಂಕ ಮೂಡಿದೆ. ಕಂಚುಗಲ್ ಬಂಡೇ ಮಠದ ಶ್ರೀ ಮಹಾಲಿಂಗೇಶ್ವರ ಸ್ವಾಮಿ ದೇವಾಲಯದ ಎದುರಿಗೆ ಇರುವ ಕೊಠಡಿಯಲ್ಲಿ ಶ್ರೀಗಳು ರಾತ್ರಿ ತಂಗಿದ್ದರು. ಆದರೆ ಸೋಮವಾರ ಮುಂಜಾನೆ ಎಂದಿನ ಸಮಯಕ್ಕೆ ಸ್ವಾಮೀಜಿ ಹೊರಗೆ ಬಾರದಿದ್ದರಿಂದ ಆತಂಕಗೊಂಡ ಅಲ್ಲಿಯೇ ಇದ್ದ ಕೆಲವು ವಿದ್ಯಾರ್ಥಿಗಳು ಹೋಗಿ ನೋಡಲಾಗಿ, ಸ್ವಾಮೀಜಿ ಅವರ ಮೃತ … Continue reading ನೇಣುಬಿಗಿದ ಸ್ಥಿತಿಯಲ್ಲಿ ಮಾಗಡಿ ಕಂಚುಗಲ್ ಬಂಡೇ ಮಠದ ಸ್ವಾಮೀಜಿ ಶವ ಪತ್ತೆ! ಭಕ್ತರಲ್ಲಿ ಆತಂಕ
Copy and paste this URL into your WordPress site to embed
Copy and paste this code into your site to embed