ಮಳವಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ: ಶರತ್ ಉಳಿವಿಗಾಗಿ ಮುಂದುವರಿದ ಪ್ರಾರ್ಥನೆ
ಮಳವಳ್ಳಿ(ಮಂಡ್ಯ): ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಕುಕ್ಕುಟ ಸಂವರ್ಧನಾ ಕೇಂದ್ರದ ಸಮೀಪ ಗುರುವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜಿನ ಬಿಕಾಂ ಮೊದಲ ವರ್ಷದ ವಿದ್ಯಾರ್ಥಿಗಳಾದ ಶರತ್, ಶಶಾಂಕ್, ಸುದರ್ಶನ್ ಕಾಲೇಜು ಮುಗಿಸಿ ಮನೆಗೆ ತೆರಳಲೆಂದು ಬಸ್ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಶರತ್ … Continue reading ಮಳವಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ: ಶರತ್ ಉಳಿವಿಗಾಗಿ ಮುಂದುವರಿದ ಪ್ರಾರ್ಥನೆ
Copy and paste this URL into your WordPress site to embed
Copy and paste this code into your site to embed