ಕೋಟಿ ಒಡೆಯ ಮಾದಪ್ಪ,‌ 35 ದಿನದಲ್ಲಿ 2 ಕೋಟಿ‌ಗೂ ಅಧಿಕ ಹಣ ಸಂಗ್ರಹ

blank

ಹನೂರು: ಮಲೆ ಮಹದೇಶ್ವರ ಬೆಟ್ಟದ‌ ದೇವಸ್ಥಾನದ ಹುಂಡಿ ಹಣ ಎಣಿಕೆ‌‌‌ ಕಾರ್ಯ ನಡೆದಿದ್ದು, 35 ದಿನಗಳಲ್ಲಿ 2.03 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ 8ಕ್ಕೆ ಸಾಲೂರು ಬೃಹನ್ಮಾಠಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್​ನಲ್ಲಿ ಪ್ರಾರಂಭಗೊಂಡ ಎಣಿಕೆ ಕಾರ್ಯ ರಾತ್ರಿ 9.30 ರವರೆಗೂ ನಡೆಯಿತು.

ಹುಂಡಿಯಲ್ಲಿ 2,03,25,354 ರೂಪಾಯಿ ನಗದು, 110 ಗ್ರಾಂ ಚಿನ್ನ ಹಾಗೂ 3.560 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಕಳೆದ ಬಾರಿ 35 ದಿನದ ಅವಧಿಯಲ್ಲಿ 2,57,25,859 ರೂಪಾಯಿ ನಗದು, 127 ಗ್ರಾಂ ಚಿನ್ನ ಹಾಗೂ 3.447 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು.

ಕೋಟಿ ಒಡೆಯ ಮಾದಪ್ಪ,‌ 35 ದಿನದಲ್ಲಿ 2 ಕೋಟಿ‌ಗೂ ಅಧಿಕ ಹಣ ಸಂಗ್ರಹ

ಎಣಿಕೆ ಸಂದರ್ಭದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ,‌ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಎಸ್‍ಬಿಐ ಬ್ಯಾಂಕ್ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಇದ್ದರು.

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ದಂತ ಚಿಕಿತ್ಸೆಗೆ ಹೋದ ಸ್ಯಾಂಡಲ್​ವುಡ್​ ನಟಿಯ ಮುಖವೇ ವಿರೂಪ! ವೈದ್ಯೆ ಎಡವಟ್ಟಿಗೆ ನಲುಗಿದ ನಟಿಯ ಕಷ್ಟ ಹೇಳತೀರದು

Share This Article

ಈ 3 ರಾಶಿಯಲ್ಲಿ ಜನಿಸಿದ ಮಂದಿ ಸುಳ್ಳು ಹೇಳುವುದರಲ್ಲಿ ನಿಪುಣರು! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಮಧ್ಯರಾತ್ರಿ ಚಾಕೋಲೆಟ್​, ಐಸ್​ಕ್ರೀಂ ತಿನ್ನುವ ಬಯಕೆ! ಇದರ ಹಿಂದಿರುವ ಅಸಲಿ ಕಾರಣ ತೆರೆದಿಟ್ಟ ಸಂಶೋಧಕರು | Cravings

Latenight Cravings: ನಮ್ಮಲ್ಲಿ ಅನೇಕರಿಗೆ ಕೇವಲ ರಾತ್ರಿ ವೇಳೆಯಲ್ಲ, ಮಧ್ಯರಾತ್ರಿಯಲ್ಲಿಯೂ ಸಿಹಿ ಪದಾರ್ಥಗಳಾದ ಚಾಕೊಲೇಟ್ ಅಥವಾ…

ಜೋಳದ ಜುಟ್ಟಿನಲ್ಲಿದೆ ಆರೋಗ್ಯದ ಗುಟ್ಟು! ಈ ರೀತಿ ಸೇವಿಸಿ ನೋಡಿ ನಿಮ್ಮ ಹೊಟ್ಟೆ ಫುಲ್​ ಕ್ಲೀನ್​ ಆಗುತ್ತೆ | Corn Silk

Corn Silk : ಹವಾಮಾನಕ್ಕೆ ಅನುಗುಣವಾಗಿ ನಾವು ಕೆಲವು ಆಹಾರಗಳನ್ನು ಇಷ್ಟಪಡುತ್ತೇವೆ. ಮಳೆಗಾಲ ಮತ್ತು ಚಳಿಗಾಲದಲ್ಲಿ…