ಗಾರೆ ಕೆಲಸಗಾರರೊಬ್ಬರ ಪ್ರಾಣ ತೆಗೆದ ‘ಲೇಡಿ-ಡಾಗ್’; ಜೀವಕ್ಕೇ ಕುತ್ತು ತಂತು ಕುತ್ತಿಗೆಗೆ ಕಚ್ಚಿದ ನಾಯಿ!
ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಓಡಾಡುವವರಿಗೆ ಬೀದಿ ನಾಯಿಗಳ ಉಪಟಳ ಗೊತ್ತಿರುವಂಥದ್ದೇ. ಆದರೆ ಇಲ್ಲಿ ಹಾಡಹಗಲೇ ಸಾಕುನಾಯಿಯಿಂದಲೇ ಪ್ರಾಣಕ್ಕೆ ಸಂಚಕಾರ ಉಂಟಾಗಿದೆ. ಗಾರೆ ಕೆಲಸಗಾರರೊಬ್ಬರು ಒಬ್ಬ ಮಹಿಳೆ ಹಾಗೂ ನಾಯಿಯ ಕಾರಣಕ್ಕೆ ಪ್ರಾಣ ಕಳೆದುಕೊಳ್ಳುವಂತಾಗಿದೆ. ಹೀಗೊಂದು ದುರಂತ ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಟ್ಟೂರು ಬಡಾವಣೆಯಲ್ಲಿ ಇಂದು ಬೆಳಗ್ಗೆ ಈ ಪ್ರಕರಣ ಸಂಭವಿಸಿದೆ. ನಾಯಿ ಕಚ್ಚಿದ್ದರಿಂದ ಅಟ್ಟೂರು ಬಡಾವಣೆಯ ಗಾರೆ ಕೆಲಸಗಾರ ನರಸಿಂಹ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸೋಂಕಿತ ಹಿಂದು … Continue reading ಗಾರೆ ಕೆಲಸಗಾರರೊಬ್ಬರ ಪ್ರಾಣ ತೆಗೆದ ‘ಲೇಡಿ-ಡಾಗ್’; ಜೀವಕ್ಕೇ ಕುತ್ತು ತಂತು ಕುತ್ತಿಗೆಗೆ ಕಚ್ಚಿದ ನಾಯಿ!
Copy and paste this URL into your WordPress site to embed
Copy and paste this code into your site to embed