ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಹೊಸ ಯುವಶಕ್ತಿ ಉದಯ: ಸಿಎಂ ಬೊಮ್ಮಾಯಿ‌

ಬೆಂಗಳೂರು: ರಾಜ್ಯದ ದಕ್ಷಿಣ ಭಾಗದಲ್ಲಿ ಭಾರತೀಯ ಜನತಾ ಪಕ್ಷ ಪರ ಅಲೆ ಸೃಷ್ಟಿಯಾಗಿದ್ದು, ವಿವಿಧ ಪಕ್ಷಗಳ ಹಲವು ಮುಖಂಡರು, ಉತ್ಸಾಹಿ‌ ಯುವ ಸಮೂಹ ಪಕ್ಷದ ಪರ ಒಲವು ತೋರುತ್ತಿದ್ದಾರೆ. ಹಂತ ಹಂತವಾಗಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ ಸಿಎಂ, 90ನೇ ಜನ್ಮದಿನದ ಶುಭ ಹಾರೈಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಕ್ಷದ ತತ್ವ-ಸಿದ್ಧಾಂತ, ವಿಚಾರಗಳನ್ನು ಒಪ್ಪಿ ಬರುವವರನ್ನು ಸೇರಿಸಿಕೊಳ್ಳಲಾಗುವುದು. ಮಂಡ್ಯ … Continue reading ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿಯ ಹೊಸ ಯುವಶಕ್ತಿ ಉದಯ: ಸಿಎಂ ಬೊಮ್ಮಾಯಿ‌