ನಾನು ದೆಹಲಿಗೆ ಹೋದಾಗ ನನಗ್ಯಾರೂ ಒಂದು ಗ್ಲಾಸ್ ಕಾಫಿ ಕೊಡಲಿಲ್ಲ: ದೇವೇಗೌಡ

ಮಂಡ್ಯ: ನಾನೊಬ್ಬ ಸಾಮಾನ್ಯ ಹಳ್ಳಿ ರೈತನ ಮಗ. ನಾನೆಂದೂ ಪ್ರಧಾನಮಂತ್ರಿ ಆಗ್ತೀನಿ ಅಂತ ಅಂದುಕೊಂಡಿರಲಿಲ್ಲ. ನಾನು ದೆಹಲಿಗೆ ಹೋದಾಗ ನನಗ್ಯಾರೂ ಒಂದು ಗ್ಲಾಸ್ ಕಾಫಿ ಕೊಡಲಿಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಹೇಳಿದರು. ಬಿಜೆಪಿಯ ವಾಜಪೇಯಿ ನೇತೃತ್ವದ ಸರ್ಕಾರ ಬಿದ್ದುಹೋದ ನಂತರ ಕಾಂಗ್ರೆಸ್ಸೇತರ, ಬಿಜೆಪಿಯೇತರ ಸರ್ಕಾರ ರಚನೆಗಾಗಿ ನನ್ನನ್ನು ದೆಹಲಿಗೆ ಕರೆಸಿಕೊಂಡರು. ಅಂದು ಒತ್ತಾಯ ಮಾಡಿ ನನ್ನನ್ನು ಆ ಸ್ಥಾನದಲ್ಲಿ ಕೂರಿಸಿದರು. ಬಳಿಕ ನಾನೇನು ಕೆಲಸ ಮಾಡಿದ್ದೆ ಎಂದು ಹೇಳಲು ಹೋಗಲ್ಲ. ನಾನು ಹೋದ ನಂತರ … Continue reading ನಾನು ದೆಹಲಿಗೆ ಹೋದಾಗ ನನಗ್ಯಾರೂ ಒಂದು ಗ್ಲಾಸ್ ಕಾಫಿ ಕೊಡಲಿಲ್ಲ: ದೇವೇಗೌಡ