ಮಂಡ್ಯದಲ್ಲಿ ಐವರ ಕೊಲೆ: ನಮ್ಮಿಬ್ಬರಿಗೂ ಆಫೇರ್ ಇತ್ತು, ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ರು… ಸ್ಫೋಟಕ ರಹಸ್ಯ ಬಾಯ್ಬಿಟ್ಟ ಮೃತಳ ಗಂಡ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಗ್ರಾಮದಲ್ಲಿ ಫೆ.5ರ ತಡರಾತ್ರಿ ನಡೆದ ನಾಲ್ವರು ಮಕ್ಕಳು ಸೇರಿ ಐವರ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಈ ಐವರನ್ನೂ ಅಮಾನುಷವಾಗಿ ಕೊಂದ ಲಕ್ಷ್ಮೀ ಎಂಬಾಕೆಯನ್ನ ಪೊಲೀಸರು ಬಂಧಿಸಿದ್ದು, ಬೆಚ್ಚಿಬೀಳಿಸೋ ರಹಸ್ಯ ಬಯಲಾಗಿದೆ. ‘ನನ್ನ ಪತ್ನಿ, ನನ್ನ ಮೂವರು ಮಕ್ಕಳು ಹಾಗೂ ನನ್ನ ಅಣ್ಣನ ಮಗನನ್ನು ಕೊಂದ ಲಕ್ಷ್ಮೀ ನನ್ನ ಸಂಬಂಧಿ. ಆಕೆ ಬಾಲ್ಯದಲ್ಲೇ ಶಿಕ್ಷಕರೊಬ್ಬರ ಜತೆ ಓಡಿ ಹೋಗಿದ್ದಳು. ನನಗೆ ಬೇರೊಬ್ಬರ ಜತೆ ಮದ್ವೆ ಆಯ್ತು. ಬಳಿಕ ಆಕೆಗೂ ಬೇರೊಬ್ಬನ … Continue reading ಮಂಡ್ಯದಲ್ಲಿ ಐವರ ಕೊಲೆ: ನಮ್ಮಿಬ್ಬರಿಗೂ ಆಫೇರ್ ಇತ್ತು, ಪಂಚಾಯ್ತಿ ಮಾಡಿ ಸೀರೆ ಹಾಕಿಸಿದ್ರು… ಸ್ಫೋಟಕ ರಹಸ್ಯ ಬಾಯ್ಬಿಟ್ಟ ಮೃತಳ ಗಂಡ