More

    ಕೊಂಡೋತ್ಸವ ವೇಳೆ ದುರಂತ: ಮನೆಯ ಸಜ್ಜಾ ಕುಸಿದು ಸ್ಥಳದಲ್ಲೇ ಮಹಿಳೆ ಸಾವು, 10 ಮಕ್ಕಳ ಸ್ಥಿತಿ ಗಂಭೀರ

    ಮಂಡ್ಯ: ದೇವರ ಕೊಂಡೋತ್ಸವ ವೇಳೆ ಮನೆಯ ಸಜ್ಜಾ ಕುಸಿದು ಮಹಿಳೆ ಮೃತಪಟ್ಟಿದ್ದು, ಮಕ್ಕಳು ಸೇರಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

    ಹುಲಗೆರೆಪುರ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನ ಕೊಂಡೋತ್ಸವ ನೋಡಲು ದೇವಾಲಯ ಸಮೀಪ ಮಾದೇಗೌಡ ಎಂಬುವರ ಮನೆ ತಾರಸಿ ಮೇಲೆ 70ಕ್ಕೂ ಹೆಚ್ಚು ಜನ ನಿಂತಿದ್ದರು. ಇದು 90 ವರ್ಷದ ಹಳೇ ಕಟ್ಟಡವಾಗಿದ್ದು, ಜನರ ಭಾರ ತಾಳಲಾರದೆ ತಾರಸಿಯ ಒಂದು ಭಾಗ ಕುಸಿದಿದೆ. ಪುಟ್ಟಲಿಂಗಮ್ಮ(50) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆ ಮತ್ತು ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

    ಜಿಮ್​ನಲ್ಲೇ ಮಹಿಳೆ ಸಾವು: ವರ್ಕೌಟ್​ನಿಂದ ಹೃದಯಾಘಾತ? ವೈದ್ಯರು ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ

    ಪರೀಕ್ಷಾ ಕೇಂದ್ರದಲ್ಲೇ SSLC ವಿದ್ಯಾರ್ಥಿನಿ ಸಾವು: ಸಾವಿಗೂ ಮುನ್ನ ಅನುಶ್ರೀ ಕುಳಿತ್ತಿದ್ದ ಸ್ಥಳ ಬೇರೊಬ್ಬ ವಿದ್ಯಾರ್ಥಿಯದ್ದು…

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts