ಅಪ್ರಾಪ್ತರ ಲವ್ ಕೇಸ್: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ
ಮಂಡ್ಯ: ಪ್ರೇಮ ಪ್ರಕರಣ ಸಂಬಂಧ 17 ವರ್ಷದ ಬಾಲಕನನ್ನು ಮನೆಗೆ ಕರೆಸಿಕೊಂಡ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರು ಮಾರಣಾಂತಿಕ ಹಲ್ಲೆ ಮಾಡಿ ಆತನ ಸಾವಿಗೆ ಕಾರಣವಾದ ಘಟನೆ ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿ ಸಂಭವಿಸಿದೆ. ಕಲ್ಲಹಳ್ಳಿ ಬಡಾವಣೆಯ 17 ವರ್ಷದ ಬಾಲಕ ಮೃತ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗು ಕೊಲೆ ಆರೋಪಿ. ಇದೇ ಬಡಾವಣೆಯ ಶಿವಲಿಂಗು ಅವರ ಮಗಳನ್ನು ಬಾಲಕ ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದ ಬಾಲಕಿ ತಂದೆ, ನಿನ್ನೆ(ಬುಧವಾರ) ರಾತ್ರಿ ಮಗಳ ಪ್ರಿಯಕರನನ್ನು ತನ್ನ … Continue reading ಅಪ್ರಾಪ್ತರ ಲವ್ ಕೇಸ್: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ
Copy and paste this URL into your WordPress site to embed
Copy and paste this code into your site to embed