ನನ್ನ ರಕ್ತ ಕುದಿಯುತ್ತಿದೆ, ಇಂತಹ ರಾಜಕಾರಣ ಬೇಕಿಲ್ಲ: ಮಂಡ್ಯ ಜೆಡಿಎಸ್​ ಶಾಸಕರ ವಿರುದ್ಧ ಸಿಡಿದೆದ್ದ ಸುಮಲತಾ

ಮಂಡ್ಯ: ಕೋವಿಡ್ -19 ಸಮಯದಲ್ಲಿ ಪ್ರತಿಯೊಂದಕ್ಕೂ ರಾಜಕಾರಣ ಮಾಡಿದರೆ ನನ್ನ ರಕ್ತ ಕುದಿಯುತ್ತದೆ ಎಂದ ಸಂಸದೆ ಸುಮಲತಾ ಅಂಬರೀಷ್​ ಜಿಲ್ಲೆಯ ಶಾಸಕರ ವಿರುದ್ಧ ಹರಿಹಾಯ್ದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸುಮಲತಾ, ನನಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿಲ್ಲ ಎಂದು ಸಭೆಯ ಅರ್ಧದಲ್ಲೇ ಎದ್ದು ಹೊರನಡೆದರು. ಅಲ್ಲದೆ ಜಾ.ದಳ ಶಾಸಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಎಷ್ಟೋ ಚುನಾವಣೆಗಳನ್ನು ಗೆದ್ದು ಬಂದಿದ್ದಾರೆ. ಕೋವಿಡ್ … Continue reading ನನ್ನ ರಕ್ತ ಕುದಿಯುತ್ತಿದೆ, ಇಂತಹ ರಾಜಕಾರಣ ಬೇಕಿಲ್ಲ: ಮಂಡ್ಯ ಜೆಡಿಎಸ್​ ಶಾಸಕರ ವಿರುದ್ಧ ಸಿಡಿದೆದ್ದ ಸುಮಲತಾ