ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಪಾಂಡವಪುರ: ನವ ಜೀವನಕ್ಕೆ ಕಾಲಿಟ್ಟ ಮರುಕ್ಷಣವೇ ಬುಧವಾರ ಮದುಮಗಳು ನೇರವಾಗಿ ಕಾಲೇಜಿಗೆ ಬಂದು ಪರೀಕ್ಷೆ ಬರೆದಿದ್ದಾಳೆ. ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಎಸ್‍ಟಿಜಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಎಲ್.ವೈ.ಐಶ್ವರ್ಯ(ತೇಜಸ್ವಿನಿ) ತಾಳಿ ಕಟ್ಟಿಸಿಕೊಂಡು ನೇರವಾಗಿ ಪರೀಕ್ಷೆಗೆ ಹಾಜರ್​ ಆಗಿ ಬೆರಗು ಮೂಡಿಸಿದರು. ಲಿಂಗಪುರ ಗ್ರಾಮದ ಕಮಲಾ ಮತ್ತು ಯೋಗೇಂದ್ರ ಅವರ ಪುತ್ರಿ ಐಶ್ವರ್ಯಾ ಹಾಗೂ ಮೈಸೂರು ತಾಲೂಕು ಲಕ್ಷ್ಮೀಪುರ ಗ್ರಾಮದ ಭಾಗ್ಯಲಕ್ಷ್ಮೀ ಮತ್ತು ಸೋಮಶೇಖರ್​ ಅವರ ಪುತ್ರ ಎಲ್​.ಎಸ್​.ಯಶ್ವಂತ್​ ಅವರ ವಿವಾಹ ಪಟ್ಟಣದ … Continue reading ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ