| ಕೆ.ಎನ್.ರಾಘವೇಂದ್ರ ಮಂಡ್ಯ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಕಾಂಗ್ರೆಸ್ ಸೇರುತ್ತಾರೆನ್ನುವ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದ್ದು, ಇದಕ್ಕೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಲ್ಲಿ ನಡೆದ ಅಚ್ಚರಿಯ ಬೆಳವಣಿಗೆಗಳು ಪುಷ್ಟಿ ನೀಡುತ್ತಿವೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಬಿಜೆಪಿಗಷ್ಟೇ ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಪ್ರತಿಷ್ಠೆಯಾಗಿತ್ತು. ಅದೇ ರೀತಿ ಪ್ರಾರಂಭದಿಂದಲೂ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಿದ ಬಿಜೆಪಿ, ಕೊನೇ ಹಂತದಲ್ಲಿ ನಡೆದ ಬೆಳವಣಿಗೆಯಿಂದ ಕಂಗಾಲಾಯಿತು. ಈ ಬಗ್ಗೆ ಪಕ್ಷದೊಳಗೆ ಮತ್ತು ಕಾರ್ಯಕರ್ತರ ನಡುವೆ … Continue reading ಸಚಿವ ಕೆ.ಸಿ.ನಾರಾಯಣಗೌಡರ ಚಿತ್ತ ಕಾಂಗ್ರೆಸ್ನತ್ತ? ಮಂಡ್ಯದಲ್ಲಿ ಅಚ್ಚರಿ ಬೆಳವಣಿಗೆ, ಚುನಾವಣೆಯಲ್ಲಿ ಜೆಡಿಎಸ್ ಮಾತ್ರವೇ ಟಾರ್ಗೆಟ್
Copy and paste this URL into your WordPress site to embed
Copy and paste this code into your site to embed