ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ

ಬೆಂಗಳೂರು: ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ನಿವೃತ್ತ ಶಿಕ್ಷಕಿಯೊಬ್ಬರ ಶವ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದ ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಭಯಾನಕ ರಹಸ್ಯ ಬಯಲು ಮಾಡಿದ್ದಾರೆ. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ನಿವೃತ್ತ ಶಿಕ್ಷಕಿ ನಿಂಗಮ್ಮಗೆ ಇಬ್ಬರು ಗಂಡು ಮಕ್ಕಳು. ಮೊದಲ ಪುತ್ರ ಮೃತಪಟ್ಟಿದ್ದು, ಈತನ ಪತ್ನಿ ತುಮಕೂರಿನಲ್ಲಿ ವಾಸವಿದ್ದಳು. 2ನೇ ಮಗ ಟಿ.ಎಂ.ಸತೀಶ್ ಜತೆ ನಿಂಗಮ್ಮ ತೂಬಿನಕೆರೆ ಗ್ರಾಮದಲ್ಲಿ ನೆಲೆಸಿದ್ದರು. ಮೊದಲ ಮಗ ಸಾವಿಗೂ ಮುನ್ನ ತಮಕೂರಿನಲ್ಲಿ ಮನೆ … Continue reading ತುಮಕೂರಲ್ಲಿ ಮುಂಡ, ಬಾಗಲಕೋಟೇಲಿ ರುಂಡ ಪತ್ತೆ! ಬಯಲಾಯ್ತು ಸೊಸೆ-ಬಿಎಂಟಿಸಿ ಬಸ್​ ಕಂಡಕ್ಟರ್​ ಅಸಲಿ ಮುಖವಾಡ