ಮಂಗಳೂರು: ಮತಾಂತರಕ್ಕೆ ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡ ಪ್ರಕರಣ ಬಗೆದಷ್ಟು ಆಳ ಎಂಬಂತಾಗಿದೆ. ಸಾವಿಗೂ ಮುನ್ನ ಮನೆಯ ಯಜಮಾನ ಬರೆದ ಡೆತ್ನೋಟ್ನ ಜಾಡು ಹಿಡಿದು ಹೊರಟ ಪೊಲೀಸರಿಗೆ ಮಹಿಳೆಯೊಬ್ಬಳ ಕರಾಳ ಮುಖ ಬಯಲಾಗಿದೆ. ಮಂಗಳೂರಿನ ಮೋರ್ಗನ್ಸ್ ಗೇಟ್ನ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಶವವಾಗಿ ಡಿ.8ರಂದು ಪತ್ತೆಯಾಗಿದ್ದರು. ನಾಗೇಶ್ ಶೆರಗುಪ್ಪಿ(30) ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ಇವರ ಪತ್ನಿ ವಿಜಯಲಕ್ಷ್ಮೀ(26), ಮಕ್ಕಳಾದ ಸ್ವಪ್ನ(8) ಹಾಗೂ ಸಮರ್ಥ್(4) ಮಲಗಿದ್ದಲ್ಲೇ ಶವವಾಗಿದ್ದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಈ … Continue reading ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರ ಸಾವು: ಡೆತ್ನೋಟ್ನ ಜಾಡು ಹಿಡಿದು ಹೋಗುತ್ತಿದ್ದಂತೆ ಆ ಲೇಡಿಯ ಸ್ಫೋಟಕ ರಹಸ್ಯ ಬಯಲು
Copy and paste this URL into your WordPress site to embed
Copy and paste this code into your site to embed