ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರ ಸಾವು: ಡೆತ್​ನೋಟ್​ನ ಜಾಡು ಹಿಡಿದು ಹೋಗುತ್ತಿದ್ದಂತೆ ಆ ಲೇಡಿಯ ಸ್ಫೋಟಕ ರಹಸ್ಯ ಬಯಲು

ಮಂಗಳೂರು: ಮತಾಂತರಕ್ಕೆ ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡ ಪ್ರಕರಣ ಬಗೆದಷ್ಟು ಆಳ ಎಂಬಂತಾಗಿದೆ. ಸಾವಿಗೂ ಮುನ್ನ ಮನೆಯ ಯಜಮಾನ ಬರೆದ ಡೆತ್​ನೋಟ್​ನ ಜಾಡು ಹಿಡಿದು ಹೊರಟ ಪೊಲೀಸರಿಗೆ ಮಹಿಳೆಯೊಬ್ಬಳ ಕರಾಳ ಮುಖ ಬಯಲಾಗಿದೆ. ಮಂಗಳೂರಿನ ಮೋರ್ಗನ್ಸ್ ಗೇಟ್​ನ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಶವವಾಗಿ ಡಿ.8ರಂದು ಪತ್ತೆಯಾಗಿದ್ದರು. ನಾಗೇಶ್ ಶೆರಗುಪ್ಪಿ(30) ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ಇವರ ಪತ್ನಿ ವಿಜಯಲಕ್ಷ್ಮೀ(26), ಮಕ್ಕಳಾದ ಸ್ವಪ್ನ(8) ಹಾಗೂ ಸಮರ್ಥ್(4) ಮಲಗಿದ್ದಲ್ಲೇ ಶವವಾಗಿದ್ದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಈ … Continue reading ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರ ಸಾವು: ಡೆತ್​ನೋಟ್​ನ ಜಾಡು ಹಿಡಿದು ಹೋಗುತ್ತಿದ್ದಂತೆ ಆ ಲೇಡಿಯ ಸ್ಫೋಟಕ ರಹಸ್ಯ ಬಯಲು