ಮಂಗಳೂರಲ್ಲಿ ಮತಾಂತರ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ! ಡೆತ್​ನೋಟ್​ನಲ್ಲಿ ಕಣ್ಣೀರ ಕಥೆ

ಮಂಗಳೂರು: ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಬಲವಂತದ ಮತಾಂತರಕ್ಕೆ ಇಡೀ ಕುಟುಂಬ ಬಲಿಯಾಗಿದೆ. ಸಾವಿಗೂ ಮುನ್ನ ಮನೆಯ ಯಜಮಾನ ಬರೆದ ಡೆತ್​ನೋಟ್​ನಲ್ಲಿ ಮತಾಂತರ ಕಿರುಕುಳ ಕುರಿತು ಇಂಚಿಂಚೂ ವಿವರಿಸಲಾಗಿದೆ. ನಾಗೇಶ್ ಶೆರಗುಪ್ಪಿ(30) ಮತ್ತು ಪತ್ನಿ ವಿಜಯಲಕ್ಷ್ಮೀ(26), ಮಕ್ಕಳಾದ ಸ್ವಪ್ನ(8) ಹಾಗೂ ಸಮರ್ಥ್(4) ಮೃತ ದುರ್ದೈವಿಗಳು. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಈ ಕುಟುಂಬ, ಮಂಗಳೂರಿನ ಮೋರ್ಗನ್ಸ್ ಗೇಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನಾಗೇಶ್ ಚಾಲಕನಾಗಿದ್ದ. ವಿಜಯಲಕ್ಷ್ಮೀ ಅಪಾರ್ಟ್​ಮೆಂಟ್​ವೊಂದರಲ್ಲಿ ಮನೆ ಕೆಲಸ … Continue reading ಮಂಗಳೂರಲ್ಲಿ ಮತಾಂತರ ಕಿರುಕುಳಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ! ಡೆತ್​ನೋಟ್​ನಲ್ಲಿ ಕಣ್ಣೀರ ಕಥೆ