ಯುವತಿಗೆ ಲೈಂಗಿಕ ಕಿರುಕುಳ: ವಕೀಲ ಕೆ.ಎಸ್​.ಎನ್​. ರಾಜೇಶ್​ ಸನ್ನದು ಅಮಾನತು

ಬೆಂಗಳೂರು: ಇಂರ್ಟನ್​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹೊತ್ತಿರುವ ಮಂಗಳೂರು ಮೂಲದ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ ಅವರ ಸನ್ನದು ಅಮಾನತುಗೊಳಿಸಲಾಗಿದೆ. ಕರ್ನಾಟಕ ರಾಜ್ಯ ವಕೀಲರ ಪರಿಷತ್​ ಅಧ್ಯಕ್ಷ ಎಲ್​. ಶ್ರೀನಿವಾಸಬಾಬು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸ್ವಯಂಪ್ರೇರಿತ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರಿನ ಮಹಿಳಾ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ 2 ಪ್ರತ್ಯೇಕ ದೂರುಗಳು ಹಾಗೂ ಎಫ್​ಐಆರ್​ಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಂಡಿರುವ ಪರಿಷತ್​, ಆರೋಪಿ ವಕೀಲ ರಾಜೇಶ್​ ವಿರುದ್ಧ … Continue reading ಯುವತಿಗೆ ಲೈಂಗಿಕ ಕಿರುಕುಳ: ವಕೀಲ ಕೆ.ಎಸ್​.ಎನ್​. ರಾಜೇಶ್​ ಸನ್ನದು ಅಮಾನತು