ವೈದ್ಯನ ಕಾಮಪುರಾಣ: ಕಚೇರಿಯಲ್ಲೇ ತಬ್ಕೊಂಡು ಪೀಡಿಸಿದ್ರೂ 9 ಮಹಿಳೆಯರಲ್ಲಿ ಯಾರೊಬ್ಬರೂ ಬಾಯ್ಬಿಟ್ಟಿಲ್ಲ ಏಕೆ?

ಮಂಗಳೂರು: ಆಯುಷ್​ ಇಲಾಖೆ ವೈದ್ಯಾಧಿಕಾರಿ ಡಾ.ರತ್ನಾಕರ್​ನ ಕಾಮಪುರಾಣದ ಅಸಹ್ಯ ಉಟ್ಟಿಸೋ ದೃಶ್ಯಗಳು ವೈರಲ್​ ಆಗಿದ್ದು, ಆರೋಗ್ಯ ಕಚೇರಿಯಲ್ಲೇ ಹಲವು ದಿನದಿಂದ ಚೆಲ್ಲಾಟ ನಡೆಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದರೂ ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದೇಕೆ? ಈ ಹಿಂದೆಯೇ ವೈದ್ಯ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜತೆ ರತ್ನಾಕರ್​ ನಡೆದುಕೊಳ್ಳುತ್ತಿರುವ ರೀತಿಯ ವಿರುದ್ಧ ಅನಾಮಿಕ ಪತ್ರವೊಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಂದಿತ್ತು. ಆಗಲೂ ಸಂತ್ರಸ್ತ ಮಹಿಳೆಯರೂ ಬಾಯ್ಬಿಟ್ಟಿರಲಿಲ್ಲ ಏಕೆ? ರತ್ನಾಕರ್​ ಕಂಡರೆ ಸಂತ್ರಸ್ತೆಯರಿಗೆ ಅಷ್ಟೊಂದು ಭೀತಿ ಇತ್ತೇ? ಈತನ … Continue reading ವೈದ್ಯನ ಕಾಮಪುರಾಣ: ಕಚೇರಿಯಲ್ಲೇ ತಬ್ಕೊಂಡು ಪೀಡಿಸಿದ್ರೂ 9 ಮಹಿಳೆಯರಲ್ಲಿ ಯಾರೊಬ್ಬರೂ ಬಾಯ್ಬಿಟ್ಟಿಲ್ಲ ಏಕೆ?