ರಾಮನಗರದಲ್ಲಿ ಗಂಡಸ್ತನದ ಹೇಳಿಕೆ: ಮೇಕೆದಾಟು ಪಾದಯಾತ್ರೆಯಲ್ಲಿ ಟ್ವಿಸ್ಟ್ ಕೊಟ್ಟ ಡಿ.ಕೆ.ಸುರೇಶ್
ಬೆಂಗಳೂರು: ಅಡೆತಡೆಗಳನ್ನು ದಾಟಿ ಬಂದ ಮೇಕೆದಾಟು ಪಾದಯಾತ್ರೆ ಗುರುವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಂಪನ್ನಗೊಳ್ಳುತ್ತಿದ್ದು, ಈ ವೇಳೆ ಅಬ್ಬರಿಸಿ ಬೊಬ್ಬಿರಿಯುವ ಧಾವಂತದಲ್ಲಿ ಕಾಂಗ್ರೆಸ್ ಇದೆ. ಕೊನೇ ದಿನದ ಪಾದಯಾತ್ರೆಯು ಇಂದು ಬೆಳಗ್ಗೆ ಅರಮನೆ ಮೈದಾನದಿಂದ ಹೊರಟಿದೆ. ರಾಮನಗರದ ಕಾರ್ಯಕ್ರಮದಲ್ಲಿ ಗಂಡಸ್ತನದ ಸವಾಲು ಹಾಕಿದ್ದ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ಗೆ ಎದಿರೇಟು ನೀಡಲು ಸಂಸದ ಡಿ.ಕೆ. ಸುರೇಶ್ ಪಾದಯಾತ್ರೆ ಮಾರ್ಗವನ್ನೇ ಬದಲಿಸಿದ್ದಾರೆ. ಗುರುವಾರ ಪಾದಯಾತ್ರೆಯನ್ನು ಮಲ್ಲೇಶ್ವರದಲ್ಲಿ ಹಾದುಹೋಗುವಂತೆ ನೋಡಿಕೊಂಡಿದ್ದಾರೆ. ಮಲ್ಲೇಶ್ವರದಲ್ಲಿ ಜನಬಲ ಪ್ರದರ್ಶನಕ್ಕೂ ಕಾಂಗ್ರೆಸ್ ತಯಾರಿ ನಡೆಸಿದೆ. … Continue reading ರಾಮನಗರದಲ್ಲಿ ಗಂಡಸ್ತನದ ಹೇಳಿಕೆ: ಮೇಕೆದಾಟು ಪಾದಯಾತ್ರೆಯಲ್ಲಿ ಟ್ವಿಸ್ಟ್ ಕೊಟ್ಟ ಡಿ.ಕೆ.ಸುರೇಶ್
Copy and paste this URL into your WordPress site to embed
Copy and paste this code into your site to embed