ಪಾಪ-ಪುಣ್ಯ ಗೊತ್ತಿರೋರು ಯೋಚನೆ ಮಾಡಲಿ… ಎನ್ನುತ್ತಲೇ ವೇದಿಕೆಯಲ್ಲಿ ಕಣ್ಣೀರಿಟ್ಟ ಸಚಿವ ಮಾಧುಸ್ವಾಮಿ

ತುಮಕೂರು: ನೀರಾವರಿ ವಿಷಯದಲ್ಲಿ ನಾನು ಜಾತಿ ರಾಜಕಾರಣ ಮಾಡುತ್ತಿಲ್ಲ. ಅಂತಹ ಕೀಳು ಮಟ್ಟದ ರಾಜಕಾರಣ ಮಾಡುವ ವ್ಯಕ್ತಿ ನಾನಲ್ಲ. ಪಾಪ-ಪುಣ್ಯ ಗೊತ್ತಿರುವವರು ಯೋಚನೆ ಮಾಡಲಿ ಎನ್ನುತ್ತಲೇ ಸಚಿವ ಮಾಧುಸ್ವಾಮಿ ಕಣ್ಣೀರಿಟ್ಟರು. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ತಿಮ್ಲಾಪುರ ಕೆರೆ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಗೌರವಾರ್ಪಣೆ ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ ಸಚಿವರು, ಚಿಕ್ಕನಾಯಕನಹಳ್ಳಿ ತಾಲೂಕಿಗೆ ನೀರಾವರಿ ವಿಷಯದಲ್ಲಿ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆಲವು ಆರೋಪಿಸುತ್ತಿದ್ದರು. ಲಿಂಗಾಯತರಿಗೆ ಮಾತ್ರ ಮಾಧುಸ್ವಾಮಿ ಸೀಮಿತವಾಗಿದ್ದಾರೆ ಎಂದು ಹೇಳಿದ್ದರು. ಈಗ ಆ … Continue reading ಪಾಪ-ಪುಣ್ಯ ಗೊತ್ತಿರೋರು ಯೋಚನೆ ಮಾಡಲಿ… ಎನ್ನುತ್ತಲೇ ವೇದಿಕೆಯಲ್ಲಿ ಕಣ್ಣೀರಿಟ್ಟ ಸಚಿವ ಮಾಧುಸ್ವಾಮಿ