ಶಿವಮೊಗ್ಗ: ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ತೀರ್ಥಹಳ್ಳಿ ತಾಲೂಕಿನ ಹಳ್ಳಿಯೊಂದರ ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಲು ಕರೆದುಕೊಂಡು ಹೊರಟಿದ್ದ ಯುವಕನನ್ನು ಆಕೆಯ ಪಾಲಕರೇ ಸಾರ್ವಜನಿಕರ ನೆರವಿನಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೊದಲ ಪ್ರಯತ್ನದಲ್ಲಿ ಆಟೋ ಚಾಲಕನ ಮೂಲಕ ಪೊಲೀಸರ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದ. ಆಗ ತನ್ನ ಪ್ರೀತಿಯ ಕತೆ ಹೇಳಿಕೊಂಡು ಪಾರಾಗಿದ್ದ. ಪೊಲೀಸರು ಹುಡುಗಾಟದ ವಯಸ್ಸಲ್ಲಿ ಇದೆಲ್ಲಾ ಬೇಡ ಎಂದು ಬುದ್ಧಿಮಾತು ಹೇಳಿ ಕಳುಹಿಸಿದ್ದರು. ಆದರೆ ಮತ್ತೊಂದು ಬಾರಿ ಇಂಥದ್ದೇ ಸಾಹಸಕ್ಕೆ ಕೈ ಹಾಕಿ ಅಪ್ತಾಪ್ತೆಯ ಪಾಲಕರ ಮೂಲಕ ಪೊಲೀಸರ … Continue reading ಶಿವಮೊಗ್ಗದಲ್ಲಿ ಅಪ್ರಾಪ್ತೆಗೆ ತಾಳಿಭಾಗ್ಯ ನೀಡಲು ಯತ್ನ: ಒಮ್ಮೆ ಬಚಾವ್ ಆಗಿದ್ದ ಪ್ರಿಯಕರ ಮತ್ತೆ ಪೊಲೀಸರ ಕೈಗೆ ಸಿಕ್ಕಿಬಿದ್ದ
Copy and paste this URL into your WordPress site to embed
Copy and paste this code into your site to embed