ಕೊರಗಜ್ಜನ ಕಟ್ಟೆಗೆ ಕಾಂಡೋಮ್​ ಎಸೆದಿದ್ದವ ಕೊನೆಗೂ ಸಿಕ್ಕಿಬಿದ್ದ! ಬಂಧನ ಬೆನ್ನಲ್ಲೇ ಆಘಾತಕಾರಿ ರಹಸ್ಯ ಬಯಲು

ಮಂಗಳೂರು: ಕೊರಗಜ್ಜನ ಕಟ್ಟೆಗೆ ಕಾಂಡೋಮ್​ ಎಸೆದಿದ್ದವ ಕೊನೆಗೂ ಮಂಗಳೂರು ನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಇದೊಂದು ದೇವಸ್ಥಾನ ಮಾತ್ರವಲ್ಲ, ಒಟ್ಟು 18 ಧಾರ್ಮಿಕ ಕೇಂದ್ರಗಳಿಗೆ ಅಶ್ಲೀಲ ವಸ್ತು ಎಸೆದು ಅಪಚಾರ ಮಾಡಿದ್ದು ಈತನೇ ಎಂಬ ಆಘಾತಕಾರಿ ರಹಸ್ಯ ಇವನ ಬಂಧನದ ಬೆನ್ನಲ್ಲೇ ಬಯಲಾಗಿದೆ. ಹುಬ್ಬಳ್ಳಿ ಉಣ್ಕಲ್ ಮೂಲದ, ಮಂಗಳೂರಿನ ಕೋಟೆಕಾರು ಕೊಂಡಾಣ‌ ನಿವಾಸಿ ದೇವದಾಸ್ ದೇಸಾಯಿ(62) ಬಂಧಿತ. ಡಿ.27ರ(ಸೋಮವಾರ) ರಾತ್ರಿ ಅತ್ತಾವರ ಮಾರ್ನಮಿಕಟ್ಟೆಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಂಮ್​ ಎಸೆದು ಕಿಡಿಗೇಡಿ ಅಪಚಾರವೆಸಗಿದ್ದ. ಆರೋಪಿಯ ಪತ್ತೆಗೆ ಪೊಲೀಸರು ಬಲೆ … Continue reading ಕೊರಗಜ್ಜನ ಕಟ್ಟೆಗೆ ಕಾಂಡೋಮ್​ ಎಸೆದಿದ್ದವ ಕೊನೆಗೂ ಸಿಕ್ಕಿಬಿದ್ದ! ಬಂಧನ ಬೆನ್ನಲ್ಲೇ ಆಘಾತಕಾರಿ ರಹಸ್ಯ ಬಯಲು