ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ: ವಿಡಿಯೋ ಸಹಿತ BJPಗೆ ಭದ್ರಾವತಿ ಶಾಸಕ ತಿರುಗೇಟು

ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. … Continue reading ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ: ವಿಡಿಯೋ ಸಹಿತ BJPಗೆ ಭದ್ರಾವತಿ ಶಾಸಕ ತಿರುಗೇಟು