ಒಂದೇ ದಿನ ತಾಯಿ-ಮಗ ಇಬ್ಬರೂ ಹೃದಯಾಘಾತದಿಂದ ಸಾವು! ಮೈಸೂರು ಜಿಲ್ಲೆಯಲ್ಲಿ ಮನಕಲಕುವ ಘಟನೆ
ಎಚ್.ಡಿ.ಕೋಟೆ: ತಾಯಿಗೆ ಪಾರ್ಶ್ವವಾಯು ಆಗಿದೆ ಎಂಬ ಸುದ್ದಿ ಕೇಳಿ ಮಗ ಹೃದಯಾಘಾತದಿಂದ ಮೃತಪಟ್ಟರೆ, ಅತ್ತ ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಕೊನೆಯುಸಿರೆಳೆದ ಮನಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ. ಎಚ್.ಡಿ.ಕೋಟೆ ಪಟ್ಟಣದ ಸಿದ್ದಪ್ಪಾಜಿ ರಸ್ತೆ ನಿವಾಸಿ ಗೋಪಾಲಯ್ಯ ಅವರ ಪತ್ನಿ ಸಣ್ಣಮಂಚಮ್ಮ(58), ಇವರ ಪುತ್ರ ಕೃಷ್ಣ (45) ಮೃತರು. ಎಚ್.ಡಿ. ಕೋಟೆ ಪಟ್ಟಣದ ಸೇಂಟ್ ಮೇರಿಸ್ ಆಸ್ಪತ್ರೆ ಮುಂಭಾಗ ಕೃಷ್ಣ ಅವರು ಟೀ ಅಂಗಡಿ ನಡೆಸುತ್ತಿದ್ದರು. ಜತೆಗೆ ಆಟೋ ಚಾಲಕರಾಗಿಯೂ ಕೆಲಸ ಮಾಡುತ್ತಿದ್ದರು. ಕೃಷ್ಣ … Continue reading ಒಂದೇ ದಿನ ತಾಯಿ-ಮಗ ಇಬ್ಬರೂ ಹೃದಯಾಘಾತದಿಂದ ಸಾವು! ಮೈಸೂರು ಜಿಲ್ಲೆಯಲ್ಲಿ ಮನಕಲಕುವ ಘಟನೆ
Copy and paste this URL into your WordPress site to embed
Copy and paste this code into your site to embed