ಒಂದೇ ದಿನ ತಾಯಿ-ಮಗ ಇಬ್ಬರೂ ಹೃದಯಾಘಾತದಿಂದ ಸಾವು! ಮೈಸೂರು ಜಿಲ್ಲೆಯಲ್ಲಿ ಮನಕಲಕುವ ಘಟನೆ

ಎಚ್​.ಡಿ.ಕೋಟೆ: ತಾಯಿಗೆ ಪಾರ್ಶ್ವವಾಯು ಆಗಿದೆ ಎಂಬ ಸುದ್ದಿ ಕೇಳಿ ಮಗ ಹೃದಯಾಘಾತದಿಂದ ಮೃತಪಟ್ಟರೆ, ಅತ್ತ ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಹೃದಯಾಘಾತದಿಂದ ಕೊನೆಯುಸಿರೆಳೆದ ಮನಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ. ಎಚ್​.ಡಿ.ಕೋಟೆ ಪಟ್ಟಣದ ಸಿದ್ದಪ್ಪಾಜಿ ರಸ್ತೆ ನಿವಾಸಿ ಗೋಪಾಲಯ್ಯ ಅವರ ಪತ್ನಿ ಸಣ್ಣಮಂಚಮ್ಮ(58), ಇವರ ಪುತ್ರ ಕೃಷ್ಣ (45) ಮೃತರು. ಎಚ್​.ಡಿ. ಕೋಟೆ ಪಟ್ಟಣದ ಸೇಂಟ್​ ಮೇರಿಸ್​ ಆಸ್ಪತ್ರೆ ಮುಂಭಾಗ ಕೃಷ್ಣ ಅವರು ಟೀ ಅಂಗಡಿ ನಡೆಸುತ್ತಿದ್ದರು. ಜತೆಗೆ ಆಟೋ ಚಾಲಕರಾಗಿಯೂ ಕೆಲಸ ಮಾಡುತ್ತಿದ್ದರು. ಕೃಷ್ಣ … Continue reading ಒಂದೇ ದಿನ ತಾಯಿ-ಮಗ ಇಬ್ಬರೂ ಹೃದಯಾಘಾತದಿಂದ ಸಾವು! ಮೈಸೂರು ಜಿಲ್ಲೆಯಲ್ಲಿ ಮನಕಲಕುವ ಘಟನೆ