ಹೊಲದಲ್ಲಿ ಮಗುವನ್ನ ಎಸೆದು ಹೋದ ಕಟುಕರು: ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ ಬೀದಿನಾಯಿ!
ಛತ್ತೀಸ್ಗಡ: ದುಷ್ಕರ್ಮಿಗಳು ಹೊಲದಲ್ಲಿ ಎಸೆದು ಹೋಗಿದ್ದ ನವಜಾತ ಶಿಶುವನ್ನು ಬೀದಿನಾಯಿಯೊಂದು ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ್ದು, ಮನುಷ್ಯ ಕುಲಕ್ಕಿಂತ ಮೂಕ ಪ್ರಾಣಿಯೇ ಲೇಸು ಎಂಬುದನ್ನ ಜಗತ್ತಿಗೆ ಸಾರಿ ಸಾರಿ ಹೇಳುವಂತೆ ಮಾಡಿದೆ. ಇಂತಹ ಘಟನೆ ಮುಂಗೇಲಿ ಜಿಲ್ಲೆ ಲೊರ್ಮಿಯ ಸರಿಸ್ತಾಲ್ ಗ್ರಾಮದಲ್ಲಿ ಮೂರು ದಿನದ ಹಿಂದೆ ನಡೆದಿದೆ. ಹೆಣ್ಣು ಮಗು ಎಂಬ ಕಾರಣಕ್ಕೋ, ಅಕ್ರಮ ಸಂಬಂಧದ ಫಲವೋ… ಆಗಷ್ಟೇ ಜನಿಸಿದ ಕೂಸನ್ನು ಯಾರೋ ದುಷ್ಕರ್ಮಿಗಳು ಜಮೀನೊಂದರಲ್ಲಿ ಇಟ್ಟು ಹೋಗಿದ್ದರು. ಹೊಕ್ಕಳು ಬಳ್ಳಿಯೊಂದಿಗೆ ಯಾವುದೇ ಬಟ್ಟೆ … Continue reading ಹೊಲದಲ್ಲಿ ಮಗುವನ್ನ ಎಸೆದು ಹೋದ ಕಟುಕರು: ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ ಬೀದಿನಾಯಿ!
Copy and paste this URL into your WordPress site to embed
Copy and paste this code into your site to embed