ಹೊಲದಲ್ಲಿ ಮಗುವನ್ನ ಎಸೆದು ಹೋದ ಕಟುಕರು: ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ ಬೀದಿನಾಯಿ!

ಛತ್ತೀಸ್​ಗಡ: ದುಷ್ಕರ್ಮಿಗಳು ಹೊಲದಲ್ಲಿ ಎಸೆದು ಹೋಗಿದ್ದ ನವಜಾತ ಶಿಶುವನ್ನು ಬೀದಿನಾಯಿಯೊಂದು ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ್ದು, ಮನುಷ್ಯ ಕುಲಕ್ಕಿಂತ ಮೂಕ ಪ್ರಾಣಿಯೇ ಲೇಸು ಎಂಬುದನ್ನ ಜಗತ್ತಿಗೆ ಸಾರಿ ಸಾರಿ ಹೇಳುವಂತೆ ಮಾಡಿದೆ. ಇಂತಹ ಘಟನೆ ಮುಂಗೇಲಿ ಜಿಲ್ಲೆ ಲೊರ್ಮಿಯ ಸರಿಸ್ತಾಲ್​ ಗ್ರಾಮದಲ್ಲಿ ಮೂರು ದಿನದ ಹಿಂದೆ ನಡೆದಿದೆ. ಹೆಣ್ಣು ಮಗು ಎಂಬ ಕಾರಣಕ್ಕೋ, ಅಕ್ರಮ ಸಂಬಂಧದ ಫಲವೋ… ಆಗಷ್ಟೇ ಜನಿಸಿದ ಕೂಸನ್ನು ಯಾರೋ ದುಷ್ಕರ್ಮಿಗಳು ಜಮೀನೊಂದರಲ್ಲಿ ಇಟ್ಟು ಹೋಗಿದ್ದರು. ಹೊಕ್ಕಳು ಬಳ್ಳಿಯೊಂದಿಗೆ ಯಾವುದೇ ಬಟ್ಟೆ … Continue reading ಹೊಲದಲ್ಲಿ ಮಗುವನ್ನ ಎಸೆದು ಹೋದ ಕಟುಕರು: ರಾತ್ರಿಯಿಡೀ ಕಾವಲು ಕಾದು ಮಗುವಿನ ಪ್ರಾಣ ಉಳಿಸಿದ ಬೀದಿನಾಯಿ!