ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ ಸೇರಿ ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ!
ಮೈಸೂರು: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಪ್ರೇಮಿಗಳಿಬ್ಬರ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ಆದರೆ ಇಲ್ಲೊಬ್ಬ ಕಿರಾತಕಿ ತನ್ನ ಮಗಳ ಮದುವೆಯನ್ನೇ ನಿಲ್ಲಿಸಲು ಭಾವಿ ಅಳಿಯನ ತಂದೆಯನ್ನೇ ಕೊಂದು ಜೈಲು ಸೇರಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಗೌಡರಹುಂಡಿ ಗ್ರಾಮದ ಶಿವರಾಜಪ್ಪ ಕೊಲೆಯಾದ ದುರ್ದೈವಿ. ಶರತ್ ಕುಮಾರ್, ಮಧು ಹಾಗೂ ಮಲ್ಲಿಗಮ್ಮ ಬಂಧಿತ ಆರೋಪಿಗಳು. ಮಲ್ಲಿಗಮ್ಮಳ ಮಗಳು ಮತ್ತು ಕೊಲೆಯಾದ ಕೊಲೆಯಾದ ಶಿವರಾಜಪ್ಪನ ಮಗ ಪವನ್ ಕುಮಾರ್ ಪರಸ್ಪರ ಪ್ರೀತಿಸುತ್ತಿದ್ದರು. … Continue reading ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ ಸೇರಿ ಭಾವಿ ಅಳಿಯನ ತಂದೆಯನ್ನೇ ಕೊಂದ ತಾಯಿ!
Copy and paste this URL into your WordPress site to embed
Copy and paste this code into your site to embed