ಅಳಿಯನ ಜತೆ ಸಾವಿನ ಮನೆಯ ಕದ ತಟ್ಟಿದ ಅಮ್ಮ-ಮಗಳು! ನಿನ್ನೆ ರಾತ್ರಿ ಮಾಗಡಿಯಲ್ಲಿ ನಡೀತು ಭೀಕರ ದುರಂತ

ಮಾಗಡಿ: ಕೌಟುಂಬಿಕ ‌ಕಲಹ ಹಿನ್ನೆಲೆ ಕೆರೆಗೆ ಹಾರಿ ಅಮ್ಮ-ಮಗಳು-ಅಳಿಯ ದುರಂತ ಅಂತ್ಯ ಕಂಡ ದುರ್ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಸಂಭವಿಸಿದೆ. ಓರ್ವ ಬಾಲಕಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಮತ್ತೊಬ್ಬ ಬಾಲಕಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸಿದ್ದಮ್ಮ(55), ಈಕೆಯ ಮಗಳು ಸುಮಿತ್ರಾ(30), ಸುಮಿತಾಳ ಗಂಡ ಹನುಮಂತ ರಾಜು(35) ಮೃತ ದುರ್ದೈವಿಗಳು. ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡು ಅತ್ತೆ ಮನೆಯಲ್ಲೇ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಹನುಮಂತರಾಜು ವಾಸವಿದ್ದ. ಕುಡಿತದ ಚಟ ಅಂಟಿಸಿಕೊಂಡಿದ್ದ ಹನುಮಂತರಾಜು ಮಂಗಳವಾರ ರಾತ್ರಿ … Continue reading ಅಳಿಯನ ಜತೆ ಸಾವಿನ ಮನೆಯ ಕದ ತಟ್ಟಿದ ಅಮ್ಮ-ಮಗಳು! ನಿನ್ನೆ ರಾತ್ರಿ ಮಾಗಡಿಯಲ್ಲಿ ನಡೀತು ಭೀಕರ ದುರಂತ