ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಕೋಮುಗಲಭೆ ಆಗಿಲ್ಲ, ಕುರ್ಚಿಗೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್​: ರೇಣುಕಾಚಾರ್ಯ

ತುಮಕೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದುವರೆಗೂ ಒಂದೇ ಒಂದು ಕೋಮುಗಲಭೆ ಆಗಿಲ್ಲ. ಕುರ್ಚಿಗೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್​. ನಮ್ಮದು ದೀಪ ಹಚ್ಚೋ ಸಂಸ್ಕೃತಿ. ಕಾಂಗ್ರೆಸ್​ನವರದ್ದು ಕೊಳ್ಳಿ ಇಡೋ ಸಂಸ್ಕೃತಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಬುಧವಾರ ರಾತ್ರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಕಾಂಗ್ರೆಸ್ ಹಾಗೂ ಆರ್​ಎಸ್​ಎಸ್ ಬಗ್ಗೆ ಹುಚ್ಚುಚ್ಚಾಗಿ ಹೇಳಿಕೆ ನೀಡುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಾಲಿಬಾನಿಗಳಂತೆ ವರ್ತಿಸುತ್ತಿದ್ದಾರೆ‌. ನೀವು ತಾಲಿಬಾನಿಗಳು. ನಿಮ್ಮ ಭಾಷೆ, … Continue reading ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಕೋಮುಗಲಭೆ ಆಗಿಲ್ಲ, ಕುರ್ಚಿಗೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್​: ರೇಣುಕಾಚಾರ್ಯ