ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಕೋಮುಗಲಭೆ ಆಗಿಲ್ಲ, ಕುರ್ಚಿಗೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್: ರೇಣುಕಾಚಾರ್ಯ
ತುಮಕೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದುವರೆಗೂ ಒಂದೇ ಒಂದು ಕೋಮುಗಲಭೆ ಆಗಿಲ್ಲ. ಕುರ್ಚಿಗೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್. ನಮ್ಮದು ದೀಪ ಹಚ್ಚೋ ಸಂಸ್ಕೃತಿ. ಕಾಂಗ್ರೆಸ್ನವರದ್ದು ಕೊಳ್ಳಿ ಇಡೋ ಸಂಸ್ಕೃತಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಬುಧವಾರ ರಾತ್ರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಕಾಂಗ್ರೆಸ್ ಹಾಗೂ ಆರ್ಎಸ್ಎಸ್ ಬಗ್ಗೆ ಹುಚ್ಚುಚ್ಚಾಗಿ ಹೇಳಿಕೆ ನೀಡುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಾಲಿಬಾನಿಗಳಂತೆ ವರ್ತಿಸುತ್ತಿದ್ದಾರೆ. ನೀವು ತಾಲಿಬಾನಿಗಳು. ನಿಮ್ಮ ಭಾಷೆ, … Continue reading ಬಿಜೆಪಿ ಸರ್ಕಾರದಲ್ಲಿ ಒಂದೇ ಒಂದು ಕೋಮುಗಲಭೆ ಆಗಿಲ್ಲ, ಕುರ್ಚಿಗೋಸ್ಕರ ಬೆಂಕಿ ಹಚ್ಚಿದ್ದು ಕಾಂಗ್ರೆಸ್: ರೇಣುಕಾಚಾರ್ಯ
Copy and paste this URL into your WordPress site to embed
Copy and paste this code into your site to embed