ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!

ಮುಂಡಗೋಡ: ಇಲ್ಲಿನ ತಹಸೀಲ್ದಾರ್ ಶ್ರೀಧರ ಮುಂದಲಮನೆ ಅವರ ಬಂಧನಕ್ಕೆ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ. ರಶ್ಮಿ ಅವರು ಮುಂಡಗೋಡಕ್ಕೆ ಆಗಮಿಸಿದ್ದಾರೆ. 2014ನೇ ಬ್ಯಾಚ್​ನಲ್ಲಿ ಕೆಎಎಸ್​ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಸನಿಹದ ಕುಕನೂರು ಗ್ರಾಮದ ಶ್ರೀಧರ ಮುಂದಲಮನೆ ಸದ್ಯ ಮುಂಡಗೋಡ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂಬ ದೂರು ದಾಖಲಾಗಿದ್ದು, ತಹಸೀಲ್ದಾರ್​ ಬಂಧನಕ್ಕೆ ರಶ್ಮಿ ಸೇರಿ ನಾಲ್ವರು ಶುಕ್ರವಾರ ಬೆಳಗಿನ ಜಾವ ಆಗಮಿಸಿದ್ದಾರೆ. ತಹಸೀಲ್ದಾರ್ … Continue reading ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!