ತಹಸೀಲ್ದಾರ್ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್ಪಿ!
ಮುಂಡಗೋಡ: ಇಲ್ಲಿನ ತಹಸೀಲ್ದಾರ್ ಶ್ರೀಧರ ಮುಂದಲಮನೆ ಅವರ ಬಂಧನಕ್ಕೆ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ. ರಶ್ಮಿ ಅವರು ಮುಂಡಗೋಡಕ್ಕೆ ಆಗಮಿಸಿದ್ದಾರೆ. 2014ನೇ ಬ್ಯಾಚ್ನಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಸನಿಹದ ಕುಕನೂರು ಗ್ರಾಮದ ಶ್ರೀಧರ ಮುಂದಲಮನೆ ಸದ್ಯ ಮುಂಡಗೋಡ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂಬ ದೂರು ದಾಖಲಾಗಿದ್ದು, ತಹಸೀಲ್ದಾರ್ ಬಂಧನಕ್ಕೆ ರಶ್ಮಿ ಸೇರಿ ನಾಲ್ವರು ಶುಕ್ರವಾರ ಬೆಳಗಿನ ಜಾವ ಆಗಮಿಸಿದ್ದಾರೆ. ತಹಸೀಲ್ದಾರ್ … Continue reading ತಹಸೀಲ್ದಾರ್ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್ಪಿ!
Copy and paste this URL into your WordPress site to embed
Copy and paste this code into your site to embed