‘ಸ್ವಾರ್ಥಕ್ಕಾಗಿ ಕೆಟ್ಟ ಹೆಸ್ರು ತಂದ ಸಿಂಧೂರಿ ಜನ್ರ ಬಳಿ ಕ್ಷಮೆ ಕೇಳಲಿ.. ಐಎಎಸ್ ಅಧಿಕಾರಿಯನ್ನ ಕೂಡಲೇ ಬಂಧಿಸಿ…’

ಮೈಸೂರು: ರೋಹಿಣಿ ಸಿಂಧೂರಿ ವರ್ಗಾವಣೆ ಆಗಿದ್ದರೂ ಜಿಲ್ಲೆಯ ಕೆಲ ಜನಪ್ರತಿನಿಧಿಗಳ ಆಕ್ರೋಶ ಮಾತ್ರ ಇನ್ನೂ ತಣ್ಣಗಾಗಿಲ್ಲ. ಸ್ವಾರ್ಥಕ್ಕೋಸ್ಕರ ಮೈಸೂರು ಜನತೆಗೆ ರೋಹಿಣಿ ಸಿಂಧೂರಿ ಕೆಟ್ಟ ಹೆಸರು ತಂದಿದ್ದಾರೆ. ಅವರು ಈ ಕೂಡಲೇ ಮೈಸೂರಿನ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿರುವ ಮಾಜಿ ಶಾಸಕ ವಾಸು, ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಸಂಬಂಧ ವೈರಲ್​ ಆಗಿರುವ ಜಿಲ್ಲಾಧಿಕಾರಿ ಹಾಗೂ ವ್ಯಕ್ತಿಯ ಸಂಭಾಷಣೆ ಕುರಿತು ರೋಹಿಣಿ ಹೆಸರೇಳದೇ ಅಧಿಕಾರಿಯನ್ನು ಬಂಧಿಸಿ ಎಂದಿದ್ದಾರೆ. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ರೋಹಿಣಿ ಸಿಂಧೂರಿ, ಮೈಸೂರು … Continue reading ‘ಸ್ವಾರ್ಥಕ್ಕಾಗಿ ಕೆಟ್ಟ ಹೆಸ್ರು ತಂದ ಸಿಂಧೂರಿ ಜನ್ರ ಬಳಿ ಕ್ಷಮೆ ಕೇಳಲಿ.. ಐಎಎಸ್ ಅಧಿಕಾರಿಯನ್ನ ಕೂಡಲೇ ಬಂಧಿಸಿ…’