ಮೈಸೂರು: ಭಗ್ನ ಪ್ರೇಮಿಗಳಿಬ್ಬರೂ ವೇಲ್ನಿಂದ ಪರಸ್ಪರ ಕಾಲುಗಳನ್ನು ಕಟ್ಟಿಕೊಂಡು ಜತೆಯಾಗೇ ಕಾವೇರಿ ನದಿಗೆ ಹಾರಿ ಪ್ರಾಣಬಿಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕನ್ನಂಬಾಡಿ ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಹಿನ್ನೀರು ಪ್ರದೇಶದಲ್ಲಿ ಸಂಭವಸಿದೆ. ಮೈಸೂರಿನ ಮೇಟಗಳ್ಳಿಯ ನವೀನ್(20) ಮತ್ತು ನಿಸರ್ಗ(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಪರಸ್ಪರ ಸಂಬಂಧಿಗಳಾಗಿದ್ದು, ಹಲವು ವರ್ಷದಿಂದ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಕುಟುಂಬಸ್ಥರು ಕಳೆದ ತಿಂಗಳು ಅಂದ್ರೆ ನವೆಂಬರ್ 20ರಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಪುರದ ಕಾಂತರಾಜ್ ಎಂಬಾತನ ಜತೆ ನಿಸರ್ಗಳ ಮದುವೆ ಮಾಡಿದ್ದರು. … Continue reading ಕಾವೇರಿ ನದಿಗೆ ಹಾರಿ ಪ್ರಾಣಬಿಟ್ಟ ಭಗ್ನಪ್ರೇಮಿಗಳು! ಮಗಳು ಸತ್ತ ನೋವಿನಲ್ಲಿದ್ದ ಪಾಲಕರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ
Copy and paste this URL into your WordPress site to embed
Copy and paste this code into your site to embed