ಮೈಸೂರಲ್ಲಿ ಆಸ್ತಿಗಾಗಿ ಶವದ ಹೆಬ್ಬೆಟ್ಟು ಒತ್ತಿಸಿಕೊಂಡ್ರು: ಗಂಡ ಬದುಕಿಲ್ಲ, ಮಕ್ಕಳೂ ಇಲ್ಲ… ಅಸಲಿ ಕತೆ ಇಲ್ಲಿದೆ

ಮೈಸೂರು: ಆಸ್ತಿಗಾಗಿ ಶವದ ಹೆಬ್ಬೆಟ್ಟಿನ ಮುದ್ರೆಯನ್ನು ಸಂಬಂಧಿಕರು ಖಾಲಿ ಪತ್ರದ ಮೇಲೆ ಒತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವೈರಲ್ ವಿಡಿಯೋದ ಅಸಲಿ ಕತೆ. ಮೈಸೂರು ತಾಲೂಕಿನ ಶ್ರೀರಾಂಪುರದಲ್ಲಿ ಸತ್ತು ಮಲಗಿದ್ದ ವೃದ್ಧೆಯ ಅಂತ್ಯಸಂಸ್ಕಾರ ಇನ್ನು ಕೆಲವೇ ಕ್ಷಣದಲ್ಲಿ ನಡೆಯಬೇಕು ಅನ್ನುವಷ್ಟರಲ್ಲಿ ಹೆಣದ ಮುಂದೆಯೇ ಸಂಬಂಧಿಕರು ಹತ್ತಾರು ಖಾಲಿ ಬಾಂಡ್​ ಪತ್ರಗಳನ್ನ ತಂದು ಹೈಡ್ರಾಮ ಮಾಡಿದ್ದರು. ಖಾಲಿ ಪೇಪರ್‌ಗೆ ಮೃತಳ ಹೆಬ್ಬೆಟ್ಟಿನ ಮುದ್ರೆ ಒತ್ತಿಕೊಂಡಿದ್ದರು. ಹೀಗೆ ಮಾಡುವುದು ತಪ್ಪು ಎಂದು ಸ್ಥಳದಲ್ಲೇ ಇದ್ದ ಮತ್ತೊಬ್ಬ ಮಹಿಳೆ ಎಷ್ಟೇ ಹೇಳಿದರೂ ವಾದಿಸಿದ್ದರು. … Continue reading ಮೈಸೂರಲ್ಲಿ ಆಸ್ತಿಗಾಗಿ ಶವದ ಹೆಬ್ಬೆಟ್ಟು ಒತ್ತಿಸಿಕೊಂಡ್ರು: ಗಂಡ ಬದುಕಿಲ್ಲ, ಮಕ್ಕಳೂ ಇಲ್ಲ… ಅಸಲಿ ಕತೆ ಇಲ್ಲಿದೆ