ರೋಹಿಣಿ ಸಿಂಧೂರಿ ಕಿರುಕುಳ ಸಹಿಸೋಕೆ ಆಗ್ತಿಲ್ಲ ಎಂದು ಐಎಎಸ್ ಹುದ್ದೆಗೇ ರಾಜೀನಾಮೆ ಕೊಟ್ಟ ಶಿಲ್ಪಾನಾಗ್
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಜನಪತ್ರಿನಿಧಿಗಳ ಸಮರ ತಾರಕಕ್ಕೇರಿದ ಬೆನ್ನಲ್ಲೇ ಮೈಸೂರಿನಲ್ಲಿ ಮತ್ತೊಂದು ಮಹತ್ವ ಬೆಳವಣಿಗೆ ನಡೆದಿದೆ. ಜಿಲ್ಲೆಯಲ್ಲಿ ಭೂ ಅಕ್ರಮದ ವಾಸನೆ ಬಡಿಯುತ್ತಿದ್ದು, ಈ ಕಡತವನ್ನ ಜಿಲ್ಲಾಧಿಕಾರಿ ಕೈಗೆತ್ತಿಕೊಂಡದ್ದೇ ಈ ರಾದ್ದಾಂತಕ್ಕೆ ಕಾರಣ ಎಂಬ ಮಾತು ಕೇಳಿಬಂದಿತ್ತು. ಇಷ್ಟೆಲ್ಲ ಬೆಳವಣಿಗೆ ನಡುವೆ ಮಹಾನಗರ ಪಾಲಿಕೆ ಆಯುಕ್ತೆ, ಐಎಎಸ್ ಅಧಿಕಾರಿ ಶಿಲ್ಪಾನಾಗ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಡುವ ಮೂಲಕ ಸಿಂಧೂರಿ ವಿರುದ್ಧ ತಿರುಗಿಬಿದ್ದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಅತ್ಯಂತ ಜನಾನುರಾಗಿ ಅಧಿಕಾರಿ ಎನಿಸಿಕೊಂಡಿದ್ದ ಶಿಲ್ಪಾನಾಗ್ … Continue reading ರೋಹಿಣಿ ಸಿಂಧೂರಿ ಕಿರುಕುಳ ಸಹಿಸೋಕೆ ಆಗ್ತಿಲ್ಲ ಎಂದು ಐಎಎಸ್ ಹುದ್ದೆಗೇ ರಾಜೀನಾಮೆ ಕೊಟ್ಟ ಶಿಲ್ಪಾನಾಗ್
Copy and paste this URL into your WordPress site to embed
Copy and paste this code into your site to embed