ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಅಷ್ಟಾದರೂ ಕೆಲ ಜೋಡಿಗಳು ರಾತ್ರಿ ವೇಳೆ ಪಾರ್ಕ್ ಮತ್ತು ಪೊದೆಯಲ್ಲಿ ಕೂರುವುದು ನಿಂತಿಲ್ಲ ಎಂಬುದಕ್ಕೆ ನಿನ್ನೆ ರಾತ್ರಿ ನಡೆದ ಘಟನೆಯೊಂದು ಸಾಕ್ಷೀಕರಿಸಿದೆ.
ಮೈಸೂರಿನ ಸಿದ್ದಾರ್ಥ ನಗರದ ಪಾರ್ಕ್ನಲ್ಲಿ ಬಾನುವಾರ ರಾತ್ರಿ ಪ್ರೇಮಿಗಳಿಬ್ಬರು ಕಳಿತಿದ್ದರು. ಗಸ್ತಿನಲ್ಲಿದ್ದ ಪೊಲೀಸ್ ಪೇದೆ ಮುರಲಿ ಇವರನ್ನ ಕಂಡು, ‘ಕತ್ತಲಾಗಿದೆ ಮನೆಗೆ ಹೋಗಿ, ಪೋಲಿಗಳು ಚುಡಾಯಿಸಿದ್ರೆ ಏನ್ ಮಾಡ್ತೀರಿ? ಬುದ್ಧಿ ಇಲ್ವಾ? ಇಷ್ಟೊತ್ತಲ್ಲಿ ಇಲ್ಲೆಲ್ಲ ಯಾಕೆ ಕೂರ್ತೀರಿ?’ ಎಂದು ಬುದ್ಧಿ ಹೇಳಿದ್ದಾರೆ. ಬುದ್ಧಿಮಾತು ಹೇಳಿದ ಪೊಲೀಸ್ ಪೇದೆ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಗಾಯಗೊಂಡ ಪೊಲೀಸ್ ಪೇದೆ ಮುರುಳಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಿಯಕರನೊಂದಿಗೆ ಕಬ್ಬಾಳು ಬೆಟ್ಟದಿಂದ ಹಾರಿ ಪ್ರಾಣಬಿಟ್ಟ ವಿವಾಹಿತೆ! 4 ದಿನದ ಬಳಿಕ ಬೆಚ್ಚಿಬಿದ್ದ ಸ್ಥಳೀಯರು
ಟ್ಯೂಷನ್ ಮುಗಿಸಿ ಮನೆಗೆ ಬಂದ ಬಾಲಕ ಚೀರಾಡುತ್ತಾ ಹೊರ ಓಡಿದ… ಒಳಹೊಕ್ಕ ಸ್ಥಳೀಯರಿಗೆ ಕಾದಿತ್ತು ಶಾಕ್!
ಪ್ರಿಯಕರನ ಕೊಲ್ಲಲು ಮತ್ತೊಬ್ಬನೊಂದಿಗೆ ವಿವಾಹಿತೆಯ ಕಾಮದಾಟ: ಬೆಚ್ಚಿಬೀಳಿಸುತ್ತೆ ಇವಳ ಅಸಲಿ ಮುಖ!